6 months ago
ಹೈದರಾಬಾದ್: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಬೆಂಕಿಗಾಹುತಿಯಾಗಿ ಅನೇಕ ಜನ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.