ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಾರಾಗೃಹದ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ವರ್ಗಾವಣೆಯಾದ ಅಧಿಕಾರಿಗಳು:
ಜೈಲರ್ ಶಂಭು ಷಣ್ಮುಖಪ್ಪ ವೆನ್ನಾಲ- ಕೇಂದ್ರ ಕಾರಾಗೃಹ ಬೆಂಗಳೂರು
ಮುಖ್ಯ ವೀಕ್ಷಕಿ ಸುಮಿತ್ರಾ ಎಂ.ರಾಠೋಡ-ಕೇಂದ್ರ ಕಾರಾಗೃಹ ವಿಜಯಪುರ
ಹೆಡ್ ವಾರ್ಡರ್ ಗಣಪತಿ- ಸಾಗರ ಉಪ ಕಾರಾಗೃಹ
ಹೆಡ್ ವಾರ್ಡರ್ ಬಸವರಾಜ ಜಾಧವ-ಕೇಂದ್ರ ಕಾರಾಗೃಹ ಧಾರವಾಡ
ಹೆಡ್ ವಾರ್ಡರ್ ಪ್ರಭು- ಕೇಂದ್ರ ಕಾರಾ ಗೃಹ ಕಲಬುರಗಿ
ಮುಖ್ಯ ವೀಕ್ಷಕಿ ಶೈಲ ಸಿ.ಕೆ.- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ- ಜಿ.ಜಿ.ಮಂಜುನಾಥ-ತಾಲೂಕು ಉಪ ಕಾರಾಗೃಹ ಹುಬ್ಬಳ್ಳಿ
ವೀಕ್ಷಕ ಸಂತೋಷ್ ಕರಿಯಣ್ಣನವರ- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ ಶಿವಾ ನಂದ ಧನಪಾಲ್ – ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಲಮಾಣಿ- ಜಿಲ್ಲಾ ಕಾರಾಗೃಹ ಗದಗ
ವೀಕ್ಷಕ ನೂರಲಿ ಹುಸೇನಸಾಬ ಮುಜಾವರ -ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಕುಮಾರ್- ಕಲಬುರಗಿ
ವೀಕ್ಷಕ ಮಂಜುನಾಥ ಕಟಗಿ-ಹಾವೇರಿ ಜಿಲ್ಲಾ ಕಾರಾಗೃಹ




