ಕುಮಾರಸ್ವಾಮಿ ಅವರ ಪುರಾಣವನ್ನು Janata Dal Secular ಪಕ್ಷದವರೇ ಬಿಚ್ಚಿಡುತ್ತಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿದೆಯೇ?
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಿಟ್ ಅಂಡ್ ರನ್ ಜಾಯಮಾನ ನಿಮ್ಮದು. ನಿಮ್ಮ ಜೀವನದಲ್ಲಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಮಾಡಿರುವ ಹಲವು ಆರೋಪಗಳ ಪೈಕಿ ಒಂದಕ್ಕಾದರೂ ಪೂರಕ ದಾಖಲೆ ಒದಗಿಸಿದ್ದೀರಾ?
ಸ್ವತಃ ಡಿ.ಕೆ. ಶಿವಕುಮಾರ್ ಅವರು ನೀವು ಮಾಡಿರುವ ಆರೋಪಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡಲು ಆಹ್ವಾನಿಸಿದ್ದಾರೆ. ಆಮೂಲಕ ತಮ್ಮ ಪೌರುಷವನ್ನು ಸಾಬೀತುಪಡಿಸಿದ್ದಾರೆ.
ಈ ಆಹ್ವಾನ ಸ್ವೀಕರಿಸದೇ ವಿಧಾನಸಭೆ ಬಿಟ್ಟು ಹೋಗಿದ್ದು ನೀವು.
ಈಗ ಹೇಳಿ ಶಿಖಂಡಿ, ನಪುಂಸಕ, ರಣಹೇಡಿ ಯಾರು?
ಅಂದಹಾಗೆ, ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಸಲೀಲೆ ನಡೆಸುವುದು, ಅಮಾಯಕ ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದನ್ನೇ ಪೌರುಷ ಎಂದು ಭಾವಿಸಿರುವ ನೀವು,
ಡಿ.ಕೆ. ಶಿವಕುಮಾರ ಅವರಂತೆ Straight Fight (ನೇರ ಹೋರಾಟ) ಮಾಡುವ ಮೂಲಕ ನಿಮ್ಮ ಪೌರುಷ ಸಾಬೀತುಪಡಿಸಿ.
- ಕಾಂಗ್ರೆಸ್




