ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ ಯು ಆರ್ ರಾವ್ ಹಾಗೂ ಖ್ಯಾತ ವಿಜ್ಞಾನಿ, ಅಕಾಡೆಮಿಯ ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಡಾ ಎಸ್ ಕೆ ಶಿವಕುಮಾರ್ ಜನ್ಮದಿನದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾ.15ರಂದು ಅಕಾಡೆಮಿಯ ಕಚೇರಿಯಲ್ಲಿ ಬಾಹ್ಯಾಕಾಶ ಅರಿವು ದಿನ ಆಯೋಜಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ




