ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ ಯು ಆರ್ ರಾವ್ ಹಾಗೂ ಖ್ಯಾತ ವಿಜ್ಞಾನಿ, ಅಕಾಡೆಮಿಯ ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಡಾ ಎಸ್ ಕೆ ಶಿವಕುಮಾರ್ ಜನ್ಮದಿನದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾ.15ರಂದು ಅಕಾಡೆಮಿಯ ಕಚೇರಿಯಲ್ಲಿ ಬಾಹ್ಯಾಕಾಶ ಅರಿವು ದಿನ ಆಯೋಜಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ




