ಬೆಂಗಳೂರು ಕಿಡ್ನಿ ಫೌಂಡೇಷನ್ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ
ಬೆಂಗಳೂರು: ಶಂಕರ ಕ್ಯಾನ್ಸರ್ ಆಸ್ಪತ್ರೆಯಿಂದ ಜಾಥಾ ಕಾರ್ಯಕ್ರಮದಲ್ಲಿ ಬೆಂಗಳೂರು ಕಿಡ್ನಿ ಫೌಂಡೇಷನ್ ಅಧ್ಯಕ್ಷ ಡಾ.ಶ್ರೀರಾಮ್ ಚಾಲನೆ ನೀಡಿದರು. ಸಾವಿರಾರು ಜನರು ಕಿಡ್ನಿ ಸುರಕ್ಷತೆ ಜಾಥಾದಲ್ಲಿ ಪಾಲ್ಗೊಂಡಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇದೇ ಸಂದರ್ಭದಲ್ಲಿ ಮಾತನಾಡಿದ ಡಾ.ಶ್ರೀರಾಮ್, ಹೃದಯದಂತೆ ಕಿಡ್ನಿ ಸಹ ಮನುಷ್ಯನಿಗೆ ಬೇಕಾದ ಬಹು ಮುಖ್ಯವಾದ ಅಂಗ. ಸಕ್ಕರೆ ಪ್ರಮಾಣ ಮತ್ತು ಬಿ.ಪಿ. ಸಮ ಪ್ರಮಾಣದಲ್ಲಿ ಇರಬೇಕು ಮತ್ತು ವಂಶಪಾರಂಪರ್ಯವಾಗಿ ಕಿಡ್ನಿ ಸಮಸ್ಯೆ ಇರುವವರು ಇರುತ್ತಾರೆ. ಪ್ರಥಮ ಹಂತದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದರು.
ಪ್ರತಿಯೊಬ್ಬರೂ ಪ್ರತಿದಿನ ವಾಕಿಂಗ್ ಮತ್ತು ಉತ್ತಮ ಆಹಾರ ಸೇವನೆ ಹಾಗೂ ಚೆನ್ನಾಗಿ ನಿದ್ರೆ ಮಾಡಬೇಕು. ಕರಿದ ಪದಾರ್ಥ ಮತ್ತು ರಾಸಾಯನಿಕಯುಕ್ತ ಆಹಾರ ಸೇವನೆ, ಧೂಮಪಾನ, ಮದ್ಯಪಾನ ಬೀಡಬೇಕು. ಆರೋಗ್ಯವಂತ ಕಿಡ್ನಿ ಸುರಕ್ಷತೆ ವೈದ್ಯರು ಹೇಳುವ ಸಲಹೆ ಪಡೆದು ಆರೋಗ್ಯವಂತರಾಗಿ ಇರಿ ಎಂದರು.









