ಡಾ. ಬಿ.ಆರ್.ಅಂಬೇಡ್ಕರ್ 134 ನೇ ಜಯಂತಿ
ಧಾರವಾಡ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 134 ನೇ ಜನ್ಮ ಜಯಂತಿಯನ್ನು 2024-25 ನೇ ಸಾಲಿಗೆ ಏಪ್ರಿಲ್ 14, 2025 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಶ್ರೇಯಸ್ಸಿಗಾಗಿ ಶ್ರಮಿಸಿರುವ ವ್ಯಕ್ತಿಗಳು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಆಯಾ ತಾಲ್ಲೂಕುಗಳಿಗೆ ಏಪ್ರಿಲ್ 08, 2025 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447201 ಹಾಗೂ ಆಯಾ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು.



