ದೆಹಲಿ: ಕರ್ನಾಟಕದ ಆಳಂದದಲ್ಲಿ 6,000 ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ‘ಮತಗಳವು’ ಆರೋಪವನ್ನು ಮುಂದುವರೆಸಿದರು.
ಕರ್ನಾಟಕದ ಆಳಂದ ವಿಧಾನಸಭಾಕ್ಷೇತ್ರವನ್ನು ಪ್ರಮುಖ ಉದಾಹರಣೆಗಳೊಂದಿಗೆ ಹಲವು ಸಾಕ್ಷಿಗಳನ್ನು ಬಿಡುಗಡೆ ಮಾಡಿದರು. ಆಳಂದ ಕರ್ನಾಟಕದ ಒಂದು ಕ್ಷೇತ್ರ. ಯಾರೋ 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದರು ಎಂದರು.
2023ರ ಚುನಾವಣೆಯಲ್ಲಿ ಆಳಂದದಲ್ಲಿ ಅಳಿಸಲಾದ ಒಟ್ಟು ಮತಗಳ ಸಂಖ್ಯೆ ನಮಗೆ ತಿಳಿದಿಲ್ಲ. ಅವು 6,018ಕ್ಕಿಂತ ಹೆಚ್ಚು. ಆದರೆ ಯಾರೋ 6,018 ಮತಗಳನ್ನು ಅಳಿಸುವಾಗ ಸಿಕ್ಕಿಬಿದ್ದರು ಎಂದರು.




