ದಾವಣಗೆರೆ: ಆವರಗೆರೆಯ ಶ್ರೀ ಕಾಯಕಯೋಗಿ ಬಸವ ಪರಿಸರ ವೇದಿಕೆಯು ಕಳೆದ 6 ವರ್ಷಗಳಲ್ಲಿ ಎರಡು ಸಾವಿರಕ್ಕೂ ಸಸಿ ನೆಟ್ಟು ಇಂದಿಗೂ ಫೋಷಿಸಿದೆ. ಎರಡು ಪಾರ್ಕ್ ಗಳ ನಿರ್ವಹಣೆ ಮಾಡಿ, ಸ್ವಚ್ಚತಾ ಕಾರ್ಯ ನಿರ್ವಹಿಸುತ್ತಾ 30 ಜನ ಸ್ವಯಂ ಸೇವಕರ ಪರಿಶ್ರಮ ಸಾರ್ಥಕವಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕರ್ನಾಟಕ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ “ಶ್ರೀಮತಿ ಇಂದಿರಾ ಪ್ರಿಯದರ್ಶಿನಿ” ಪ್ರಶಸ್ತಿ. ಶ್ರೀ ಕಾಯಕಯೋಗಿ ಬಸವ ಪರಿಸರ ವೇದಿಕೆಗೆ ದೊರೆತಿದೆ. ದಿನಾಂಕ 05-11-25ರ ಬುಧವಾರ ನಡೆಯುವ ಮಾಲಿನ್ಯ ನಿಯಂತ್ರಣ ಮಂಡಳಿಯ “ಸುವರ್ಣ ಸಂಭ್ರಮ” ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.



