ದಾವಣಗೆರೆ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಮಗೊಂಡನಹಳ್ಳಿ ಗ್ರಾಮದ ಕಾವ್ಯ ವಯಸ್ಸು 28, ಮಕ್ಕಳಾದ ಸಾನ್ವಿ 6 ವರ್ಷ, ವೇದ 5 ವರ್ಷ, ದ್ರಾಕ್ಷಿಯಿಣಿ 4 ವರ್ಷ ಇವರು ಮನೆಯಿಂದ ಹೋದವರು ಇದೂವರೆಗೂ ಮನೆಗೆ ವಾಪಾಸ್ ಬಂದಿರುವುದಿಲ್ಲ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ವ್ಯಕ್ತಿಯ ಚಹರೆ: ಕಾವ್ಯ ಎತ್ತರ 5.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡುಮುಖ, ದಪ್ಪನೆ ಮೈಕಟ್ಟು, ಸಾನ್ವಿಯು ಸುಮಾರು 3 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾಳೆ. ವೇದ ಮತ್ತು ದ್ರಾಕ್ಷಾಯಿಣಿಯು ಸು.2.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ದೂ.ಸಂ:08192-253100, 262555, 262550 ನ್ನು ಸಂಪರ್ಕಿಸಲು ಠಾಣೆ ಅಧಿಕಾರಿ ಮನವಿ ಮಾಡಿದ್ದಾರೆ.




