ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಸಂಯೋಜಿತ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪಿಜಿ ಸಿಇಟಿ ಮೂಲಕ ಭರ್ತಿಯಾಗದೇ ಖಾಲಿ ಉಳಿದಿರುವ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ಸೀಟುಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ನವೆಂಬರ್ 18 ರಿಂದ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.davanagereuniversity.ac.inನಲ್ಲಿ ವೀಕ್ಷಿಸಬಹುದು.



