ಶಿವಮೊಗ್ಗ: ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಜ.04 ರಂದು ಬೆಳಗಿನ ಜಾವ ಸುಮಾರು 3 ರಿಂದ 6 ಗಂಟೆಯ ಅವಧಿಯಲ್ಲಿ ಪೆಸಿಟ್ ಕಾಲೇಜು ಸಾನ್ವಿ ಹೋಟೆಲ್ ಸಮೀಪ ಸಾಗರದಿಂದ ಶಿವಮೊಗ್ಗ ಕಡೆ ಯಾವುದೋ ವಾಹನ ಚಾಲಕ ಅತಿ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಅಪಘಾತದಲ್ಲಿ, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮೃತ ವ್ಯಕ್ತಿಯು ಅಂದಾಜು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕಂದು ಬಣ್ಣದ ತುಂಬು ತೋಳಿನ ಜರ್ಕಿನ್, ನೀಲಿ ಬಣ್ಣದ ಟೀ ಶರ್ಟ್, ಬಿಳಿ ಬಣ್ಣದ ಬನಿಯನ್, ನಶೆ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.




