ಶಿವಮೊಗ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕೃಷಿ-ತೋಟಗಾರಿಕೆ ಮೇಳವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡುವರು. ಈ ಮೇಳದಲ್ಲಿ ನೂತನ ಕೃಷಿ ಪದ್ಧತಿ, ವಿವಿಧ ತಳಿಗಳ ಪರಿಚಯ, ಕೃಷಿಯಲ್ಲಿ ಆಧುನಿಕತೆ ಸೇರಿದಂತೆ ವಸ್ತುಪ್ರದರ್ಶನ ಮತ್ತು ಮಾಹಿತಿಯನ್ನು ನೀಡಲಾಗುತ್ತದೆ. ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಿ ಇದರ ಲಾಭ ಪಡೆಯಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



