ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ತಿಂಗಳಿಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದಾವಣಗೆರೆ ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.




