ಕರ್ನಾಟಕ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಧಾರವಾಡ: 2024-25 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಸ್ನಾತಕ ಪದವಿ ಹೊಂದಿದ ಆಸಕ್ತರು ಅರ್ಜಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಜಾಲತಾಣ www.kud.ac.in ದಿಂದ ಡೌನ್ಲೋಡ್ ಮಾಡಿಕೊಂಡು ಡಿಸೆಂಬರ 3, 2024 ರೊಳಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯನ್ನು ಡಿಸೆಂಬರ್ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481013993 ಗೆ ಸಂಪರ್ಕಿಸಬಹುದು.



