ಕರ್ನಾಟಕ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಧಾರವಾಡ: 2024-25 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಸ್ನಾತಕ ಪದವಿ ಹೊಂದಿದ ಆಸಕ್ತರು ಅರ್ಜಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಜಾಲತಾಣ www.kud.ac.in ದಿಂದ ಡೌನ್ಲೋಡ್ ಮಾಡಿಕೊಂಡು ಡಿಸೆಂಬರ 3, 2024 ರೊಳಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯನ್ನು ಡಿಸೆಂಬರ್ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481013993 ಗೆ ಸಂಪರ್ಕಿಸಬಹುದು.




