ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ಗೆ ಅಥವಾ ನಾಗರಾಜ.ಕೆ, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು.




