ಶಿವಮೊಗ್ಗ: ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾವಾರು ಕ್ರೋಢೀಕರಿಸುವ ದೃಷ್ಟಿಯಿಂದ ಕಲಾವಿದರು ಅಥವಾ ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿಯನ್ನು ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಈ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಜೂನ್ 30ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. 08182 223354 ಸಂಪರ್ಕಿಸಬಹುದು.




