ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

2 years ago

ಶಿವಮೊಗ್ಗ: ಕಂದಾಯ ಉಪವಿಭಾಗ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ ಸಮತಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಾಂಗದ ಪರವಾಗಿ ದ್ವನಿ ಎತ್ತಿ ನ್ಯಾಯ ಒದಗಿಸಬಲ್ಲಂತಹ ಪ. ಜಾ ಮತ್ತು ಪ. ವ.ಕ್ಕೆ ಸೇರಿದ ಇಬ್ಬರು ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಲು ಮತ್ತು ಇತರೆ ವರ್ಗದ ಇಬ್ಬರು ಎನ್ಜಿಓ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ತಾಲೂಕು ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.26 ಸಂಜೆ 4 ಗಂಟೆ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9480843194/08182-240512 ಸಂಪರ್ಕಿಸಬಹುದು.

Leave a Reply