ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

1 year ago

ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಧಾರವಾಡ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಡಿಸೆಂಬರ 27, 2024 ರೊಳಗಾಗಿ ಧಾರವಾಡ ರಂಗಾಯಣ ಆವರಣ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು.

Leave a Reply