ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌಕರ್ಯಸ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕಾರ್ಯಿಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂಪರ್ಕಿಸಬಹುದು.



