ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌಕರ್ಯಸ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕಾರ್ಯಿಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂಪರ್ಕಿಸಬಹುದು.




