ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಅಬಲಂಬಿತರಿಗೆ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

2 years ago

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅವಕಾಶ

ಧಾರವಾಡ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ ಹಾಗೂ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ರ್ಸ ಮತ್ತು ಅವರ ಅಬಲಂಬಿತರ ಯುವಕ ಮತ್ತು ಯುವತಿಯರಿಗೆ 2024-25 ನೇ ಸಾಲಿಗಾಗಿ ಗ್ರಾಫಿಕ್ ಡಿಸೈನಿಂಗ್ ಮತ್ತು ವೀಡಿಯೋ ಎಡಿಟಿಂಗ್ಗೆ ಸಂಬಂಧಿಸಿದಂತೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಶಿವಾ ಆರ್ಕೆಡ 2ನೇ ಮಹಡಿ, ವಿದ್ಯಾಗಿರಿ ಪೊಲೀಸ್ ಸ್ಟೇಶನ ಹತ್ತಿರ, ಸರಸ್ವತಿಪುರ ಧಾರವಾಡ ಇಲ್ಲಿಗೆ ಸಂಪರ್ಕಿಸಲು ತಿಳಿಸಲಾಗಿದೆ.

Leave a Reply