ಧಾರವಾಡ: ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉಚಿತ ತರಬೇತಿಗಾಗಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರವಿನ್ಯಾಸ (ಹೊಲಿಗೆ) ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 10, 2024 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ ತಿಳಿಸಿದ್ದಾರೆ.




