ಧಾರವಾಡ: ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉಚಿತ ತರಬೇತಿಗಾಗಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರವಿನ್ಯಾಸ (ಹೊಲಿಗೆ) ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 10, 2024 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ ತಿಳಿಸಿದ್ದಾರೆ.




