ಬಳ್ಳಾರಿ: ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಮತ್ತು ವಿಶ್ವಭಾರತಿ ಕಲಾನಿಕೇತನ ಶಿಕ್ಷಣ ಸಂಸ್ಥೆ ಹಾಗೂ ಜೈ ಗುರುದೇವ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣಾ ಶಿಬಿರವನ್ನು ಫೆ.21, 22 ರಂದು ಬೆಳಗ್ಗೆ 09 ಗಂಟೆಗೆ ಬಳ್ಳಾರಿ ವೈದ್ಯಕೀಯ ಆಸ್ಪತ್ರೆ (ಓಪಿಡಿ) ಬಿಮ್ಸ್ ಆವರಣದಲ್ಲಿ ಆಯೋಜಿಸಲಾಗಿದೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಆಧಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಯುಡಿಐಡಿ ಕಾರ್ಡ್, 2 ಭಾವಚಿತ್ರಗಳು.
ಹೆಚ್ಚಿನ ಮಾಹಿತಿಗಾಗಿ ಮೊ.8296243251, 9731961326, 8660025089 ಗೆ ಸಂಪರ್ಕಿಸಬಹುದು.




