ಬಳ್ಳಾರಿ: ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಮತ್ತು ವಿಶ್ವಭಾರತಿ ಕಲಾನಿಕೇತನ ಶಿಕ್ಷಣ ಸಂಸ್ಥೆ ಹಾಗೂ ಜೈ ಗುರುದೇವ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣಾ ಶಿಬಿರವನ್ನು ಫೆ.21, 22 ರಂದು ಬೆಳಗ್ಗೆ 09 ಗಂಟೆಗೆ ಬಳ್ಳಾರಿ ವೈದ್ಯಕೀಯ ಆಸ್ಪತ್ರೆ (ಓಪಿಡಿ) ಬಿಮ್ಸ್ ಆವರಣದಲ್ಲಿ ಆಯೋಜಿಸಲಾಗಿದೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಆಧಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಯುಡಿಐಡಿ ಕಾರ್ಡ್, 2 ಭಾವಚಿತ್ರಗಳು.
ಹೆಚ್ಚಿನ ಮಾಹಿತಿಗಾಗಿ ಮೊ.8296243251, 9731961326, 8660025089 ಗೆ ಸಂಪರ್ಕಿಸಬಹುದು.




