ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ ನಾಗರಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ವಿವರ: ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9482158005, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಎಂ ಕೆ ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.



