ಬೆಂಗಳೂರು: PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಂಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
Dear BJP Karnataka ನೀವೇ ಆರ್.ಡಿ ಪಾಟೀಲ್ ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ ಎಂದು ಹೇಳಿದೆ.

ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬಯಲಾಗಿದೆ! ಎಂದು ಹೇಳಿದೆ.

Vijayendra Yediyurappa ಅವರೇ, ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಎಂದು ಪ್ರಶ್ನಿಸಿದೆ.

ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ? ಎಂದು ಪ್ರಶ್ನಿಸಿದೆ.




