ಬೆಂಗಳೂರು: ಇಂಧನ ಮಿತವ್ಯಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟು ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಮ್ಮ ಕಾರು ಮತ್ತು ಬೆಂಗಾವಲನ್ನು ಕಡಿತಗೊಳಿಸಿ ಸಾರ್ವಜನಿಕ ಸಾರಿಗೆ ಬಳಸಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕುಂಬಳಗೋಡಿನಲ್ಲಿ ನಡೆಯಲಿರುವ ಬೆಂಗಳೂರು ದಕ್ಷಿಣ ಪ್ರಶಿಕ್ಷಣ ವರ್ಗ ಕಾರ್ಯಾಗಾರದಲ್ಲಿ ಭಾಗಿಯಾಗಲು ಮೆಜೆಸ್ಟಿಕ್ – ಕೆಂಗೇರಿ ನಡುವೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಇತರರು ಹಾಜರಿದ್ದರು.






