ಬೆಂಗಳೂರು: ಇಂಧನ ಮಿತವ್ಯಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟು ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಮ್ಮ ಕಾರು ಮತ್ತು ಬೆಂಗಾವಲನ್ನು ಕಡಿತಗೊಳಿಸಿ ಸಾರ್ವಜನಿಕ ಸಾರಿಗೆ ಬಳಸಿದರು.
- ಮೋದಿ ಕರೆಗೆ ಓಗೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ
- ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ
- ಮಕ್ಕಳಲ್ಲಿ ಬೇಧಭಾವ, ಆತಂಕದ ವಾತಾವರಣ ಸೃಷ್ಟಿಸುವ ಕೆಲಸ: ಬಸವರಾಜ ಬೊಮ್ಮಾಯಿ
- ಚುನಾವಣೆ ನಂತರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ
- ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಜಯಂತಿ
ಕುಂಬಳಗೋಡಿನಲ್ಲಿ ನಡೆಯಲಿರುವ ಬೆಂಗಳೂರು ದಕ್ಷಿಣ ಪ್ರಶಿಕ್ಷಣ ವರ್ಗ ಕಾರ್ಯಾಗಾರದಲ್ಲಿ ಭಾಗಿಯಾಗಲು ಮೆಜೆಸ್ಟಿಕ್ – ಕೆಂಗೇರಿ ನಡುವೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಇತರರು ಹಾಜರಿದ್ದರು.






