ಶಿವಮೊಗ್ಗ: ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಸಂಜೀವಿನಿ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರವನ್ನು ನಡೆಸುವ ಮುಖಾಂತರ ಆಚರಿಸಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಕೆ ರಂಗನಾಥ್, ಸೂಡ ಸದಸ್ಯ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ನ ಮುಖಂಡರುಗಳಾದ ಹೆಚ್.ಪಿ. ಗಿರೀಶ್ , ಆರ್ ಕಿರಣ್ , ಬಿ ಲೋಕೇಶ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪ್ರಮುಖರಾದ ಎಂ ರಾಕೇಶ್, ಮೋಹನ್ ಸೋಮನಕೊಪ್ಪ, ಕೆ ಎಲ್ ಪವನ್, ಎಸ್ ಎಲ್ ಸಚಿನ್, ಚಂದ್ರು ಗೆಡ್ಡೆ, ಇರ್ಫಾನ್ , ಡಾಕ್ಟರ್ ದಿನೇಶ್ , ನದೀಮ್ ಮದರಿ ಪಾಳ್ಯ, ರಾಹಿಲ್ , ಸುಹಾಸ್ ಗೌಡ , ಗುರುಪ್ರಸಾದ್, ಕಿರಣ್, ಭವಿತ್, ಸಿದ್ದಿಕ್, ಪ್ರಶಾಂತ್, ರಾಜೇಶ್ ಮಂದಾರ, ರಾಜು , ಸುಮುಖ, ಚಿನ್ನು, ಸತೀಶ್, ಅಣ್ಣಪ್ಪ ಹಾಗೂ ಇತರರು ಇದ್ದರು.




