ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿರುವ ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ?
ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಆಗ್ರಹಿಸುತ್ತೇನೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




