೨೦ ದಿನಗಳ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಸಾಹಿತ್ಯ ಸಂಸ್ಕೃತಿ ವೇದಿಕೆ, ಅಗರ ಹಾಗೂ ಪ್ರಜಾಕಿರಣ ಸೇವಾ ಚಾರಿಟೆಬಲ್ ಟ್ರಸ್ಟ್ ಆಶ್ರಮದ ವತಿಯಿಂದ ದಿನಾಂಕ: ೧೫.೦೬.೨೦೨೫ ರಿಂದ ೦೪.೦೭.೨೦೨೫ ರವರೆಗೆ ೨೦ ದಿನಗಳ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ತರಬೇತಿ ಕಮ್ಮಟ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಿನಾಂಕ:04.07.2025 ರಂದು ಅಪರಾಹ್ನ 2.00 ಗಂಟೆಗೆ, ಆರ್. ಸದಾಶಿವಯ್ಯ ಮಂಟಪ, ಅಗರದಲ್ಲಿ ಏರ್ಪಡಿಸಲಾಗಿದೆ.





