ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುತ್ ಮಂಡಳಿ, ಪ.ಜಾ/ಪ.ಪಂಗಳ ಕಲ್ಯಾಣ ಸಂಸ್ಥೆ ವತಿಯಿಂದ 75ನೇ ವರ್ಷದ ಸಂವಿಧಾನ ದಿನವನ್ನುಆಚರಿಸಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಮಾರಂಭದಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ಕುಮಾರ್ ಪಾಂಡೆ, ಭಾ.ಆ.ಸೇ, ವಿಜಯ್ ಬಿ.ಪಿ, ನಿರ್ದೇಶಕರು (ಆಡಳಿತ ಮತ್ತು ಮಾನವ ಸಂಪನ್ಮೂಲ), ಗಿರೀಧರ್ ಕುಲಕರ್ಣಿ, ನಿರ್ದೇಶಕರು (ಕಾರ್ಯಾಚರಣೆ), ಮಂಜುನಾಥ್, ನಿರ್ದೇಶಕರು (ಯೋಜನೆ), ಮೋಹನ್ ಕುಮಾರ್, ಅಧ್ಯಕ್ಷರು, ಪ.ಜಾ/ಪ.ಪಂಗಳಕಲ್ಯಾಣ ಸಂಸ್ಥೆ, ಗವಿಕುಮಾರ್, ಪ್ರಧಾನ ಕಾರ್ಯದರ್ಶಿ, ಪ.ಜಾ/ಪ.ಪಂಗಳ ಕಲ್ಯಾಣ ಸಂಸ್ಥೆ, ಡಾ. ಎ.ಆರ್ ಗೋವಿಂದಸ್ವಾಮಿ, ಸಮನ್ವಯಕರು, ಕನ್ನಡಘಟಕ, ಕವಿಪ್ರನಿನಿ ಮುಂತಾದವರು ಉಪಸ್ಥಿತರಿದ್ದರು.




