ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇಲಾಖೆಯ ವೆಬ್ಸೈಗಟ್: www.tw.kar.nic.in ನಲ್ಲಿ ಅಕ್ಟೋಬರ್ 7 ರವರೆಗೆ ಆನ್ಲೈಹನ್ನಗಲ್ಲಿ ಅರ್ಜಿ ಸಲ್ಲಿಸಿ, ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.
ಷರತ್ತುಗಳು: ಕಾನೂನು ಪದವಿ ಪಡೆದು 2 ವರ್ಷ ಮೀರಿರಬಾರದು, ತರಬೇತಿಯನ್ನು ದಾವಣಗೆರೆಯಲ್ಲೇ ಪಡೆಯಬೇಕು. ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ 40 ವರ್ಷ ಮೀರಿರಬಾರದು, ಆಯ್ಕೆಯಾದವರಿಗೆ ತರಬೇತಿ ಅವಧಿ 2 ವರ್ಷಗಳಾಗಿದೆ. ಆಯ್ಕೆಯಾದವರಿಗೆ ಮಾಸಿಕ 10 ಸಾವಿರಗಳಂತೆ ಶಿಷ್ಯ ವೇತನ ನೀಡಲಾಗುವುದು.




