ದಾವಣಗೆರೆ: ಸಂವಿಧಾನ ಶಿಲ್ಪಿ ಡಾ; ಬಿ.ಆರ್.ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 6 ರಂದು ಆಚರಿಸಲಾಗುತ್ತಿದ್ದು ಅಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮತ್ತು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರಿಂದ ಮಾಲಾರ್ಪಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಅಂಬೇಡ್ಕರ್ ವೃತ್ತದಲ್ಲಿ ಸ್ವಚ್ಚತೆಯನ್ನು ಮಾಡಲು ಮತ್ತು ಇದಕ್ಕೆ ಬೇಕಾದ ಸಿದ್ದತೆಯನ್ನು ಕೈಗೊಳ್ಳಲು ಪಾಲಿಕೆಯಿಂದ ಕ್ರಮ ವಹಿಸಲು ತಿಳಿಸಿದ್ದು ಸಾರ್ವಜನಿಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.



