ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಪರವಾಗಿ ರಾಜರಾಜೇಶ್ವರಿ ನಗರದ ಹಲವು ಅಪಾರ್ಟ್ಮೆಂಟ್ಗಳಲ್ಲಿ ನಿವಾಸಿಗಳ ಸಭೆ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಸಮಸ್ಯೆಗಳಿಗೆ ನಾವು ಪರಿಹಾರ ಹುಡುಕಿಕೊಡಬಹುದೇ ಹೊರತು, ದೆಹಲಿಯವರು ಬಂದು ಕೆಲಸ ಮಾಡಿಕೊಡುವುದಿಲ್ಲ.ಮತ ಹಾಕಿ, ಕೆಲಸ ಕೇಳಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಬರಪರಿಸ್ಥಿತಿಯಿಂದಾಗಿ 7 ಸಾವಿರ ಬೋರ್ ವೆಲ್ ಗಳು ಬತ್ತಿ ಹೋಗಿವೆ. ಆನೇಕಲ್ ದಕ್ಷಿಣ ಭಾಗದ ಕ್ಷೇತ್ರಗಳಿಗೆ ನೀರು ಪಂಪ್ ಮಾಡಲು ಎದುರಾಗುತ್ತಿರುವ ಸಮಸ್ಯೆ ನನಗೆ ಮಾತ್ರ ಗೊತ್ತಿದೆ. ಆದರೂ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಕಾರಣಕ್ಕೆ ನಿರಂತರವಾಗಿ ನೀರು ಪೂರೈಕೆ ಮಾಡುತ್ತಿದ್ದೇವೆ ಎಂದರು.




