ಬಳ್ಳಾರಿ: ಮೀನುಗಾರಿಕೆ ಇಲಾಖೆ ವತಿಯಿಂದ ಕರ್ನಾಟಕ ಗಣಿ ಪುನಶ್ಚೇತನ ನಿಗಮದಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮೀನುಗಾರರ ಸಹಕಾರ ಸಂಘಗಳು, ಮೀನುಗಾರರ ರೈತ ಉತ್ಪಾದಕ ಸಂಸ್ಥೆಗಳು, ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
- ಟಿಪ್ಪು ಸುಲ್ತಾನ್ ಶಹೀದ್ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ
- ಕನ್ನಡ ಪತ್ರಿಕೋದ್ಯಮಕ್ಕೆ ಮತ್ತೊಂದು ಹೊಸ ಗರಿ
- ರಾಜಕೀಯ, ಸಾಮಾಜಿಕ, ಆರ್ಥಿಕ ಬದುಕು ಕಟ್ಟಿಕೊಟ್ಟ ಕಾಂಗ್ರೆಸ್ ಹಿಂದೂ ವಿರೋಧಿ!
- ಪುಟ್ಟ ‘ಒಡೆಯ’ನನ್ನು ಪರಿಚಯಿಸಿದ ಡಾಲಿ ಧನಂಜಯ
- ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಹೊರಗಿಡಬೇಕು: ಆರ್ ಅಶೋಕ್
ಅರ್ಜಿಗಳನ್ನು ಮಾ.31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಮೊ.9449593156ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




