ದಾವಣಗೆರೆ: ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಯಾದ ಜನಸೇವಾ ವಿದ್ಯಾಕೇಂದ್ರ(ರಿ) ಮಾಗಡಿ ರಸ್ತೆ, ಚೆನ್ನನಹಳ್ಳಿ, ಬೆಂಗಳೂರು ಇಲ್ಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 5ನೇ ತರಗತಿ ಕನ್ನಡ ಮಾಧ್ಯಮ ಮತ್ತು 8ನೇ ತರಗತಿ ಕನ್ನಡ, ಆಂಗ್ಲ ಮಾಧ್ಯಮಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಮಾರ್ಚ್ 9 ಮತ್ತು ಏಪ್ರಿಲ್ 6 ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದಾವಣಗೆರೆ, ಚನ್ನಗಿರಿ, ಜಗಳೂರು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹರಿಹರ, ಹೊನ್ನಾಳಿ, ಕಚೇರಿಗಳನ್ನು ಸಂಪರ್ಕಿಸಬಹುದು.



