ದಾವಣಗೆರೆ: 2023ರ ಮುಂಗಾರು ಹಂಗಾಮಿನಲ್ಲಿ ರೈತರು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ವಿಮಾ ಸಂಸ್ಥೆಯವರು ಪರಿಶೀಲಿಸಿ ದಾವಣಗೆರೆ ತಾಲ್ಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 280 ರೈತರ ವಿಮಾ ಪಾಲಿಸಿ ತಿರಸ್ಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ವಿಮೆ ಮಾಡಿಸಿರುವ ರೈತರು ಆಕ್ಷೇಪಣೆಗಳನ್ನು ಮೂಲ ದಾಖಲೆಗಳಾದ 2023-24ರ ಪಹಣಿ, ಬೆಂಬಲ ಬೆಲೆಯ ರಶೀದಿ, ಎಪಿಎಂಸಿ ಮಾರುಕಟ್ಟೆಯ ದಾಖಲೆ ರಸೀದಿಯನ್ನು ಫೆಬ್ರವರಿ 28 ರೊಳಗೆ ಸಲ್ಲಿಸಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.




