ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಎಂ.ಜಿ ರಸ್ತೆ ವಿಕಾಸ್ ಪಾಲಿ ಪ್ಯಾಕ್ಸ್, ಕರ್ನಾಟಕ ಪ್ಲಾಸ್ಟಿಕ್, ಪ್ರೇಮ್ ಪ್ಲಾಸ್ಟಿಕ್ ಉದ್ದಿಮೆಗಳ ತಪಾಸಣೆ ಮಾಡಿ 240 ಕೆ.ಜಿ ಏಕ ಬಳಕೆ ಪ್ಲಾಸ್ಟಿಕನ್ನು ವಶ ಪಡಿಸಿಕೊಂಡು ಉದ್ದಿಮೆದಾರರಾದ ಪುಕ್ರಾಜ್, ವಿಕಾಸ್ ಕುಮಾರ್, ಬುದ್ದರಾಂ ಇವರುಗಳಿಗೆ ರೂ.1,05,000 ರೂ.ಗಳ ದಂಡವನ್ನು ವಿಧಿಸಲಾಗಿದೆ. ಈ ವೇಳೆ ಪರಿಸರ ವಿಭಾಗದ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿಗಳು, ಆರಕ್ಷಕರು ಹಾಗೂ ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ




