ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಮಾಡುವುದಾ? ಅಥವಾ ಸೂರಿಲ್ಲದ ಜನಸಾಮಾನ್ಯರು ಸೂರು ಕಟ್ಟಿಕೊಳ್ಳಲು ಸಿಗಬೇಕಾಗಿದ್ದ ಮೂಡಾ ಸೈಟುಗಳನ್ನು ಲಪಟಾಯಿಸುವುದಾ?
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ಗಾಂಧೀಜಿ ಅವರು ತಂದುಕೊಟ್ಟ ಸ್ವಾತಂತ್ರ್ಯ ಬಳಸಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ಳುವುದಾ? ಅಥವಾ ಗೋಮಾತೆಯ ಕೆಚ್ಚಲು ಕತ್ತರಿಸಿದರೂ ಮೌನ ವಹಿಸುವುದಾ?
ಗಾಂಧಿ ಕನಸನ್ನು ನನಸಾಗಿಸುವುದು ಎಂದರೆ ನಕಲಿ ಗಾಂಧಿಗಳ ಕೈಗೆ ಕಾಂಗ್ರೆಸ್ ಪಕ್ಷವನ್ನು ಕೊಟ್ಟು ಗುಮಲಾಗಿರಿ ಮಾಡುವುದಾ? ಅಥವಾ ಸ್ವತಂತ್ರ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಜೈಲು ಮಾಡುವುದಾ?
ಬಹುಶಃ ಇದನ್ನೆಲ್ಲಾ ಮುಂದಾಲೋಚನೆ ಮಾಡಿಯೇ ಗಾಂಧೀಜಿ ಅವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು ಅನ್ನಿಸುತ್ತೆ.
ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾಗಿದಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ


