ಧಾರವಾಡ: ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಛೇರಿ ಆವರಣದಲ್ಲಿ ಅಪಾಯಕಾರಿ ಸ್ಧಿತಿಯಲ್ಲಿ ಇರುವ 75 ಮರಗಳು ಮತ್ತು 46 ಟೊಂಗೆಗಳನ್ನು ವಲಯ ಅರಣ್ಯ ಅಧಿಕಾರಿ ಹುಬ್ಬಳ್ಳಿರವರ ಕಛೇರಿಯಲ್ಲಿ ಮಾರ್ಚ್ 28 ಮತ್ತು ಏಪ್ರಿಲ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಕರೆಯಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ತಕರಾರು ಸಲ್ಲಿಸಬಯಸುವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ ಉಪ ವಿಭಾಗ ಧಾರವಾಡ ಹಾಗೂ ಮರ ಅಧಿಕಾರಿಯವರು, ಅರಣ್ಯ ಸಂಕೀರ್ಣ, ಕೆ.ಸಿ.ಪಾರ್ಕ ಎದುರು ಧಾರವಾಡ ಇವರ ಕಛೇರಿಯಲ್ಲಿ ಲಿಖಿತ ರೂಪದಲ್ಲಿ ಮಾರ್ಚ್ 27, 2024 ರೊಳಗಾಗಿ ಸಲ್ಲಿಸಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕಟಣೆಯಲ್ಲಿ ತಿಳಿಸಿದ್ದಾರೆ.




