ಬೆಂಗಳೂರು: ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸುವ ಮೂಲಕ ಕೋಲಾಹಲ ಸೃಷ್ಟಿಸಿದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಭೇಟಿ ಮಾಡಿ ಸುದೀರ್ಘ ಒಂದು ಗಂಟೆ ಕಾಲ ಮಾತನಾಡಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುರ್ಜೇವಾಲಾ ಜೊತೆ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ನಾಯಕರು ಕರೆದಿದ್ದರು. ಸುರ್ಜೇವಾಲಾ ಅವರ ಜೊತೆ ದೀರ್ಘ ಚರ್ಚೆಯಾಗಿದೆ. ನಾನು ಹೇಳಬೇಕಾದದ್ದನ್ನು ಹೇಳಿದ್ದೇನೆ. ಅವರು ಎಲ್ಲ ವಿಚಾರಗಳನ್ನು ನೋಟ್ ಮಾಡಿಕೊಂಡಿದ್ದಾರೆ. ಮುಂದಿನ ತೀರ್ಮಾನ ಅವರಿಗೆ ಬಿಟ್ಟಿದ್ದು ಎಂದರು.




