ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ.06 ರಂದು ನಡೆಯಲಿದ್ದು, ಆಮಂತ್ರಣ ಪತ್ರ ತಲುಪದ ಚಿನ್ನದ ಪದಕ, ಪ್ರಥಮ ರ್ಯಾಂಕ್ ಬಹುಮಾನ ವಿಜೇತ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 3ರ ಒಳಗಾಗಿ ಕಚೇರಿ ಸಮಯದಲ್ಲಿ ಹಾಜರಾಗಿ ಪಡೆದುಕೊಳ್ಳಬೇಕು ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈಗಾಗಲೇ ಚಿನ್ನದ ಪದಕ, ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಪದವಿಗಳನ್ನು ಸ್ವೀಕರಿಸಲು ಸಮಾರಂಭಕ್ಕೆ ಹಾಜರಾಗುವಂತೆ ತಿಳಿಸಿ ಆಮಂತ್ರಣ ಪತ್ರ ಕಳುಹಿಸಲಾಗಿದೆ.
ಆಮಂತ್ರಣ ಪತ್ರ ತಲುಪದ ಅರ್ಹ ವಿದ್ಯಾರ್ಥಿಗಳು (ಪ್ರಾಚಾರ್ಯರು ನೀಡಿರುವ ಗುರುತಿನ ಪತ್ರದೊಂದಿಗೆ) ಖುದ್ದಾಗಿ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕಚೇರಿಯಲ್ಲಿ ಪಡೆಯಬಹುದು.




