ಬೆಂಗಳೂರು: ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿದೆ. ಈಗಾಗಲೇ ಟೆಂಡರ್ ಕರೆದು ಯೋಜನೆಯ ಗುತ್ತಿಗೆ ನೀಡಲಾಗಿದೆ. ಈ ಹಂತದಲ್ಲಿ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಶಾಸಕ ಕೋನರೆಡ್ಡಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಿಂದ ಕೇವಲ ಇಬ್ಬರು ಸಂಸದರಿದ್ದಾರೆ. ಕರ್ನಾಟಕ 28 ಸದಸ್ಯರನ್ನು ಹೊಂದಿದೆ. ಲೋಕಸಭೆಯಲ್ಲಿ ಈ ಬಗ್ಗೆ ಬಲವಾದ ಪ್ರತಿಪಾದನೆ ಮಾಡಬೇಕು ಎಂದರು.
ಕರ್ನಾಟಕದಿಂದ ಹಾಲು, ಹಣ್ಣು, ತರಕಾರಿ ನಿಲ್ಲಿಸಿದರೆ ಗೋವಾಕ್ಕೆ ತೊಂದರೆಯಾಗಲಿದೆ. ಮಹದಾಯಿ ಯೋಜನೆಯ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ಮುಖ್ಯಮಂತ್ರಿಯವರಿಗೆ ತಾವು ಪತ್ರ ಬರೆಯುವುದಾಗಿ ಹೇಳಿದರು.




