ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸ್ತಕ ಸಾಲಿನ ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿಗಳನ್ನು ಅ.22 ಮತ್ತು 23 ರಂದು ವಿಶ್ವವಿದ್ಯಾಲಯದ ಮುಖ್ಯ ಆವರಣದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್ ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿವಿಯ ಕ್ರೀಡಾ ವಿಭಾಗ ನಿರ್ದೇಶಕ ಡಾ.ಶಶಿಧರ ಕೆಲ್ಲೂರ (9731417311) ಇವರಿಗೆ ಸಂಪರ್ಕಿಸಬಹುದು.



