ಅಕ್ಟೋಬರ್ 09 ಕ್ಕೆ ಸಂದರ್ಶನ
ಧಾರವಾಡ: ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.Uasd.edu ಕ್ಕೆ ಬೇಟಿ ನೀಡಬಹುದು.




