ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಜಿಲ್ಲೆಗೆ ಭೌತಿಕ 19, ಆರ್ಥಿಕ ರೂ.34 ಲಕ್ಷಗಳ ಗುರಿ ಸೇರಿದಂತೆ ಒಟ್ಟು 67 ಭೌತಿಕ ಗುರಿ ನಿಗದಿಪಡಿಸಿದ್ದು, ಗ್ರಾಮೀಣ ಪ್ರದೇಶದ ಘಟಕ ವೆಚ್ಚ ರೂ.1.75 ಲಕ್ಷ ಹಾಗೂ ನಗರ ಪ್ರದೇಶದ ರೂ.2 ಲಕ್ಷಗಳ ಘಟಕ ವೆಚ್ಚದಲ್ಲಿ ರಾಜೀವಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.
ಅರ್ಹರು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 1 ಜನವರಿ 2025 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-222117 ಗೆ ಸಂಪರ್ಕಿಸಬಹುದು.




